ಗೌರಿಬಿದನೂರಿನ ರಂಗನಹಳ್ಳಿ ಗೇಟ್ ಬಳಿ ಕ್ಯಾಂಟರ್-ಆಟೋ ನಡುವೆ ಭೀ#ಕರ ಅಪ#ಘಾತ; 3 ಮಂದಿ ಬ#ಲಿ, ಹಲವರಿಗೆ ಗಾ#ಯ

ಗೌರಿಬಿದನೂರಿನ ರಂಗನಹಳ್ಳಿ ಗೇಟ್ ಬಳಿ ಕ್ಯಾಂಟರ್-ಆಟೋ ನಡುವೆ ಭೀ#ಕರ ಅಪ#ಘಾತ; 3 ಮಂದಿ ಬ#ಲಿ, ಹಲವರಿಗೆ ಗಾ#ಯ




ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನ ರಂಗನಹಳ್ಳಿ ಗೇಟ್ ಬಳಿ ರವಿವಾರ ಕ್ಯಾಂಟರ್ ಹಾಗೂ ಆಟೋ ನಡುವೆ ಭೀ#ಕರ ಅಪಘಾತದಲ್ಲಿ 3 ಮಂದಿ ಸಾ#ವನ್ನಪ್ಪಿರುವ ಘಟನೆ ನಡೆದಿದೆ.

ಕೊರಟಗೆರೆಯ ನಿವಾಸಿಗಳಾದ ಮೀಲಾನಿ(25), ವೃದ್ಧೆ ಜೈರಬಿ(70) ಸ್ಥಳದಲ್ಲೇ ವೃತಪಟ್ಟರೆ, ಆಟೋ‌ ಚಾಲಕ ಕಲಂದರ್ ಗೌರಿಬಿದನೂರು ಆಸ್ಪತ್ರೆಯಲ್ಲಿ ಸಾ#ವನ್ನಪ್ಪಿದ್ದಾರೆ. ಘಟನೆಯಲ್ಲಿ ಅರ್ಪ (5), ಅಸೀತಾ (3) ಗಾ#ಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. 

ಗೌರಿಬಿದನೂರು ತಾಲೂಕಿನ ಅಲಕಾಪುರಕ್ಕೆ ಆಗಮಿಸಿ ಕೆಲಸ ಮುಗಿಸಿಕೊಂಡು ವಾಪಸ್ ಕೊರಟಗೆರೆಗೆ ತೆರಳುವ ವೇಳೆ ಅಪ#ಘಾತ ಸಂಭವಿದೆ. 

ಘಟನಾ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Ads on article

Advertise in articles 1

advertising articles 2

Advertise under the article