ಕುಂದಾಪುರ ರಟ್ಟೇಶ್ವರ ದೇವಸ್ಥಾನದ ಬಾಗಿಲು ಮುರಿದು ಸಾವಿರಾರು ರೂ. ನಗದು ಕ#ಳವು

ಕುಂದಾಪುರ ರಟ್ಟೇಶ್ವರ ದೇವಸ್ಥಾನದ ಬಾಗಿಲು ಮುರಿದು ಸಾವಿರಾರು ರೂ. ನಗದು ಕ#ಳವು

ಕುಂದಾಪುರ (Headlines Kannada): ಕುಂದಾಪುರ ತಾಲೂಕಿನ ರಟ್ಟಾಡಿ ಗ್ರಾಮದ ರಟ್ಟೇಶ್ವರ ದೇವಸ್ಥಾನದ ಬಾಗಿಲು ಮುರಿದು ಒಳ ಪ್ರವೇಶಿಸಿದ ಕ#ಳ್ಳರು ಕಾಣಿಕೆ ಡಬ್ಬಿಯಲ್ಲಿದ್ದ ಸಾವಿರಾರು ರೂ. ನಗದು ಕ#ಳವುಗೈದ ಬಗ್ಗೆ ವರದಿಯಾಗಿದೆ.

ದೇವಸ್ಥಾನದ ಬಾಗಿಲು ಮುರಿದು ಒಳನು#ಗ್ಗಿದ ಕಳ್ಳರು ಹೆಬ್ಬಾಗಿಲಿನ ಹತ್ತಿರ ಇರುವ ಕಾಣಿಕೆ ಡಬ್ಬಿ ಹಾಗೂ ನಾಗ ದೇವರ ಹತ್ತಿರ ಇರುವ ಕಾಣಿಕೆ ಡಬ್ಬಿಯ ಬೀಗ ಮುರಿದು ನಗದು ಕ#ಳವು ಮಾಡಿದ್ದಾರೆ. ಅಲ್ಲದೆ, ಕಛೇರಿಯ ಬಾಗಿಲು ತೆರೆದು ಒಳ ಪ್ರವೇಶಿಸಿ ಸಿಸಿ ಕ್ಯಾಮರಾದ ಹಾರ್ಡ್‌ ಡಿಸ್ಕ್‌ ಅನ್ನು ಕ#ಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರಲಾಗಿದೆ.  

ಕಾಣಿಕೆ ಡಬ್ಬಿಯಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ನಗದು ಮತ್ತು ಹಾರ್ಡ್‌ ಡಿಸ್ಕ್‌ ನ ಮೌಲ್ಯ ಸುಮಾರು 7000 ಸಾವಿರ ರೂ. ಸೇರಿದಂತೆ ಒಟ್ಟು ಸುಮಾರು 47 ಸಾವಿರ ರೂ. ಮೌಲ್ಯದ ಸೊತ್ತು ಕ#ಳವುಗೈದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Ads on article

Advertise in articles 1

advertising articles 2

Advertise under the article