ಕಾಪು ಪೇಟೆಯಲ್ಲಿ ಭರ್ಜರಿ ಮಾತಾಯಾಚನೆ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ; ಲಾಲಾಜಿ ಮೆಂಡನ್ ಸೇರಿದಂತೆ ಇತರರು ಸಾಥ್

ಕಾಪು ಪೇಟೆಯಲ್ಲಿ ಭರ್ಜರಿ ಮಾತಾಯಾಚನೆ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ; ಲಾಲಾಜಿ ಮೆಂಡನ್ ಸೇರಿದಂತೆ ಇತರರು ಸಾಥ್

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಕಾಪು ಪುರಸಭೆ ವ್ಯಾಪ್ತಿಯ ಕಾಪು ಪೇಟೆಯಲ್ಲಿ ಭರ್ಜರಿ ಮಾತಾಯಾಚನೆ ಮಾಡಿದರು.
















ಈ ಸಂದರ್ಭದಲ್ಲಿ ಕಾಪು ವಿಧಾನ ಸಭಾ ಕ್ಷೇತ್ರ ದ ಶಾಸಕರು ಶ್ರೀ ಲಾಲಾಜಿ ಮೆಂಡನ್ ರವರು, ವೀಣಾ ಶೆಟ್ಟಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರು, ಗೀತಾoಜಲಿ ಸುವರ್ಣ, ಮಂಡಲ ಅಧ್ಯಕ್ಷರು ನವೀನ್ ಎಸ್.ಕೆ, ಮಾಜಿ ಪುರಸಭೆ ಸದಸ್ಯರು ವಿಜಯ್ ಕರ್ಕೇರ, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಸಂದೀಪ್ ಶೆಟ್ಟಿ, ಪುರಸಭೆ ಸದಸ್ಯರು ರತ್ನಾಕರ ಶೆಟ್ಟಿ, ಹರಿಣಿ ದೇವಾಡಿಗ, ಪ್ರಕೋಷ್ಟ ಸಂಚಾಲಕರು ಗೋಪ ಪೂಜಾರಿ, ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article