ವಂಡ್ಸೆ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಗೀತಾ ಶಿವರಾಜ್‌ ಕುಮಾರ್ ಪರ ಮತಯಾಚಿಸಿದ ಇನಾಯತ್ ಅಲಿ

ವಂಡ್ಸೆ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಗೀತಾ ಶಿವರಾಜ್‌ ಕುಮಾರ್ ಪರ ಮತಯಾಚಿಸಿದ ಇನಾಯತ್ ಅಲಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್ ಅವರ ಪರವಾಗಿ ಆಯೋಜಿಸಿದ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಪಾಲ್ಗೊಂಡು ಅಭ್ಯರ್ಥಿಯ ಪರ ಮತಯಾಚಿಸಿ ಮಾತನಾಡಿದರು.



Ads on article

Advertise in articles 1

advertising articles 2

Advertise under the article