ಶ್ರೀ ರಾಮನವಮಿಯ ಪ್ರಯುಕ್ತ ಶ್ರೀ ರಾಮ ಭಜನಾ ಮಂಡಳಿ, ಕಾವೂರು ಮುಲ್ಲಕಾಡು ಇವರ ವತಿಯಿಂದ ಆಯೋಜಿಸಿದ ಏಕಹಾ ಭಜನಾ ಮಂಗಳೋತ್ಸವದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಪಾಲ್ಗೊಂಡರು. ಈ ವೇಳೆ ಹಲವು ಗಣ್ಯರು ಉಪಸ್ಥಿತರಿದ್ದರು.
ಶ್ರೀ ರಾಮನವಮಿಯ ಪ್ರಯುಕ್ತ ಶ್ರೀ ರಾಮ ಭಜನಾ ಮಂಡಳಿ, ಕಾವೂರು ಮುಲ್ಲಕಾಡು ಇವರ ವತಿಯಿಂದ ಆಯೋಜಿಸಿದ ಏಕಹಾ ಭಜನಾ ಮಂಗಳೋತ್ಸವದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಪಾಲ್ಗೊಂಡರು. ಈ ವೇಳೆ ಹಲವು ಗಣ್ಯರು ಉಪಸ್ಥಿತರಿದ್ದರು.