![ಮಣಿಪಾಲದ ವಿವಿಧ ಕಂಪನಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಮಣಿಪಾಲದ ವಿವಿಧ ಕಂಪನಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ](https://blogger.googleusercontent.com/img/b/R29vZ2xl/AVvXsEjoYgzR8vxb13_c7ls63bHxVlM9IgdBIdyV7qjvoHB0B0HRRNWWUTAcS1CunBA5Lr0XyU7AyhgFU-iUbuLBRjHBSeWri6ZjUu4UGy-25Ect9QhfGn5_fexk6tXcZWQTntKRUNzxqsfW_Yw4jPpsuuLf_uyWxfMtbgjp_7lcZwdJRAUB0lkW3x5tWYwbZ4oc/w640-h480/f66a9c03-f49e-4f4d-98c0-c91eab6e3c3e.jpg)
ಮಣಿಪಾಲದ ವಿವಿಧ ಕಂಪನಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ
Monday, April 22, 2024
ಮಣಿಪಾಲ ಸುತ್ತಮುತ್ತ ಮತಯಾಚನೆಯಲ್ಲಿ ತೊಡಗಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಸೋಮವಾರ ಮಣಿಪಾಲದಲ್ಲಿರುವ ಉಡುಪಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನಲ್ಲಿ ಮತಯಾಚನೆ ಮಾಡಿದರು.
ಬಳಿಕ ಮಣಿಪಾಲದಲ್ಲಿರುವ ಮಣಿಪಾಲ್ ಕಾರ್ಡ್ಸ್ ಲಿ. ನಲ್ಲಿ ಸಿಬ್ಬಂದಿಗಳನ್ನು ಭೇಟಿ ಮಾಡಿ, ಈ ಬಾರಿ ಜನಸೇವೆ ಮಾಡಲು ನನಗೊಂದು ಅವಕಾಶ ಕೊಡಿ, ಹೆಚ್ಚಿನ ಮತದಾನ ಮಾಡುವ ಮೂಲಕ ಗೆಲ್ಲಿಸಿ ಎಂದು ಮತಯಾಚನೆ ಮಾಡಿದರು.