COASTAL ಕುಂಜತ್ತಬೈಲ್'ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ ನಡೆಸಿದ ಇನಾಯತ್ ಅಲಿ By HEADLINES KANNADA Saturday, April 13, 2024 ಸುರತ್ಕಲ್ ಬ್ಲಾಕ್ ವ್ಯಾಪ್ತಿಯ ಕುಂಜತ್ತಬೈಲ್ 13ನೇ ವಾರ್ಡ್ನಲ್ಲಿ ಮನೆ ಮನೆಗೆ ಭೇಟಿ ನೀಡಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮತಯಾಚನೆ ನಡೆಸಿದರು.