ತರಿಕೆರೆ ಸುತ್ತಮುತ್ತ ಬಿರುಸಿನ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ

ತರಿಕೆರೆ ಸುತ್ತಮುತ್ತ ಬಿರುಸಿನ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ

ಚಿಕ್ಕಮಗಳೂರಿನಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿರುವ ಉಡುಪಿ-ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ, ತರಿಕೆರೆ ಸುತ್ತಮುತ್ತ ಮತಯಾಚನೆ ನಡೆಸಿದರು.

ರವಿವಾರ ತರಿಕೆರೆಯ ಲಕ್ಕವಳ್ಳಿಯ ಶ್ರೀ ಹನುಮಂತ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ, ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ, ಮುಡುಗೋಡುವಿನಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ತೆರಳಿ ಮತಯಾಚನೆ ನಡೆಸಿದರು.









Ads on article

Advertise in articles 1

advertising articles 2

Advertise under the article