ಪುನೀತ್ ಕೆರೆಹಳ್ಳಿಗೆ ಸಕಲೇಶಪುರ ಪ್ರವೇಶ ನಿರ್ಬಂಧ; ವಾಹನ ತಡೆದು ನೋಟೀಸ್‌ ನೀಡಿದ ಪೊಲೀಸರು

ಪುನೀತ್ ಕೆರೆಹಳ್ಳಿಗೆ ಸಕಲೇಶಪುರ ಪ್ರವೇಶ ನಿರ್ಬಂಧ; ವಾಹನ ತಡೆದು ನೋಟೀಸ್‌ ನೀಡಿದ ಪೊಲೀಸರು

ಸಕಲೇಶಪುರ: ಹಿಂದೂ ಹಿತರಕ್ಷಣಾ ವೇದಿಕೆ ಆಯೋಜಿಸಿದ್ದ ಪಂಜಿನ ಮೆರವಣಿಗೆಗೆ ಆಗಮಿಸಲು ಮುಂದಾಗಿದ್ದ ಪುನೀತ್ ಕೆರೆಹಳ್ಳಿಗೆ ಸಕಲೇಶಪುರ ಪ್ರವೇಶವನ್ನು ಪೊಲೀಸರು ನಿರ್ಬಂಧಿಸಿದ್ದಾರೆ. 

ಹಾಸನದ ಶಾಂತಿ ಗ್ರಾಮದ ಬಳಿ ಪೊಲೀಸರು ಪುನೀತ್ ಕೆರೆಹಳ್ಳಿಯ ವಾಹನವನ್ನು ತಡೆದು ನೋಟೀಸ್‌ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಈ ಕ್ರಮ ಜಾರಿಗೆ ಬಂದಿದ್ದು, ಅಶಾಂತಿ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧ ಹೇರಲಾಗಿದೆ ಎಂದು ತಿಳಿದುಬಂದಿದೆ. 

Ads on article

Advertise in articles 1

advertising articles 2

Advertise under the article